Author: padmasini udyavara

ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶಭಕ್ತಿ ಗೀತೆಗಳು

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇದರ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಅರ್ಪಿಸುವ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಯುವ ಬಳಗದ ಕಲಾವಿದರಿಂದ ದೇಶಭಕ್ತಿ ಗೀತೆಗಳು ಮಾಧ್ಯಮ ಸಹಕಾರಯು ಚಾನೆಲ್ ಉಡುಪಿ ವಿಶೇಷ ಸಹಕಾರಅದಿತಿ ಗ್ಯಾಲರಿ, ಕುಂಜಿಬೆಟ್ಟು ಉಡುಪಿ ಉದ್ಘಾಟನೆ: ಡಾ| ಕಿರಣ್ ಆಚಾರ್ಯ…

Read More

‘ ವಿಶ್ವ ಕಲಾ ಸಂಭ್ರಮ ‘ 2021

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇವರ ಪ್ರಸ್ತುತಿಯಲ್ಲಿ ಈ ಸಮುದಾಯ ಉಡುಪಿ ಇವರ ಪ್ರಾಯೋಜಕತ್ವದಲ್ಲಿ ವಿಶ್ವ ಸ್ಥಳೀಕರಣ ದಿನಾಚರಣೆಯ ಪ್ರಯುಕ್ತ ಆನ್ಲೈನ್ನಲ್ಲಿ ‘ ವಿಶ್ವ ಕಲಾ ಸಂಭ್ರಮ ‘ ವನ್ನು ಜೂನ್ 16ರಿಂದ 20ರವರೆಗೆ ಪ್ರತಿದಿನ ಸಂಜೆ ೬ಕ್ಕೆ Samskruthi Vishwa ಯುಟ್ಯೂಬ್ ಚಾನೆಲ್ ನಲ್ಲಿ ಪ್ರಸಾರಗೊಂಡಿತು.ಸ್ಥಳೀಯ ಕಲಾವಿದರಾಗಿದ್ದು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಛಾಯಾಗ್ರಾಹಕ ಆಸ್ಟ್ರೋ ಮೋಹನ್…

Read More

ನಾನು ಬರೆದ ಕಿರು ಕಥೆ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇಡೀ ಜಗತ್ತೇ ಸ್ಥಬ್ದವಾಗಿ ನಿಂತಿರುವ ಈ ಪರಿಸ್ಥಿತಿಯಲ್ಲಿ ಮೂಕವಾಗಿ ಬಿಟ್ಟಿರುವ ಮನಸ್ಸುಗಳನ್ನು ಸಾಹಿತ್ಯದ ಕಡೆ, ಕಲೆಗಳ ಕಡೆ ತಿರುಗಿಸುವ ಮೂಲಕ ಕ್ರಿಯಾಶೀಲಗೊಳಿಸುವ ಆಶಯ ನಮ್ಮದು…ಈ ಕಾರಣದಿಂದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಸುಮಾರು 100 ಹಿರಿಯ ಹಾಗೂ ಯುವ ಕತೆಗಾರರಿಂದ ಕಿರು ಕಥೆ ಗಳನ್ನು ಆಹ್ವಾನಿಸುತ್ತಿದೆ. ಮಾಹಿತಿ…

Read More

ಸಂಸ್ಕೃತಿ ಉತ್ಸವ – ವಿಶ್ವಪ್ರಭಾ ಪುರಸ್ಕಾರ ಸಮಾರಂಭ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಎಂಜಿಎಂ ಕಾಲೇಜು ಉಡುಪಿ ಸಹಕಾರದೊಂದಿಗೆ ಏಪ್ರಿಲ್ 4 2021 ರಂದು ಶ್ರೀಮತಿ ಪ್ರಭಾವತಿ ಮತ್ತು ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ ವಿಶ್ವಪ್ರಭಾ ಪುರಸ್ಕಾರವನ್ನು ಕಲೆ, ಸಂಸ್ಕೃತಿ, ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರಾದ ಡಾ| ಎಂ. ಮೋಹನ್ ಆಳ್ವಾ ಇವರಿಗೆ ನೀಡಲಾಯಿತು.ಸಭಾ ಕಾರ್ಯಕ್ರಮದ ಮುನ್ನ…

Read More

ಸಂಸ್ಕೃತಿ ಉತ್ಸವ – ಉದ್ಘಾಟನಾ ಸಮಾರಂಭ ಮತ್ತು ಸ್ಮರಣಸಂಚಿಕೆ ಪ್ರಭಾವಳಿ ಬಿಡುಗಡೆ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಎಂಜಿಎಂ ಕಾಲೇಜು ಉಡುಪಿ ಸಹಯೋಗದಲ್ಲಿ 3 ಏಪ್ರಿಲ್ 2021ರಂದು ಸಂಸ್ಕೃತಿ ಉತ್ಸವ ಉದ್ಘಾಟನಾ ಸಮಾರಂಭ ಮತ್ತು ಸಂಸ್ಥೆಯ ಸ್ಮರಣಸಂಚಿಕೆ ಪ್ರಭಾವಳಿ ಬಿಡುಗಡೆ ಉಡುಪಿಯ ಎಂಜಿಎಂ ಕಾಲೇಜು ಮುದ್ದಣ ಮಂಟಪ ದಲ್ಲಿ ನಡೆಯಿತು ಸಭಾ ಕಾರ್ಯಕ್ರಮದ ನಂತರ ಕೆ ವಿ ಸುಬ್ಬಣ್ಣ ರಚಿಸಿ, ಬಿ. ಆರ್ ವೆಂಕಟರಮಣ ಐತಾಳನಿರ್ದೇಶಿಸಿದ…

Read More

ವಿಶ್ವ ರಂಗಭೂಮಿ ದಿನಾಚರಣೆ 2021

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆ ಇವರ ಜಂಟಿ ಆಶ್ರಯದಲ್ಲಿ ಮಾರ್ಚ್ 26ರಂದು ಸಂಜೆ 5 ಗಂಟೆಗೆ ವಿಶ್ವ ರಂಗಭೂಮಿ ದಿನಾಚರಣೆ ಯನ್ನು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿಯ ಶಾಖೆಯಲ್ಲಿ ನಡೆಸಲಾಯಿತು. ಹಿರಿಯ ಕನ್ನಡದ ರಂಗಕರ್ಮಿಗಳಾದ ಎನ್. ರಾಜಗೋಪಾಲ್ ಬಲ್ಲಾಳ್ ಉಡುಪಿ, ಲಕ್ಷ್ಮಣ್ ಕುಮಾರ್…

Read More